ADVERTISEMENT

ಬೆಂಗಳೂರು| ರೌಡಿಗಳ ಮಾರಾಮಾರಿ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2024, 19:31 IST
Last Updated 2 ಅಕ್ಟೋಬರ್ 2024, 19:31 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಹನುಮಂತನಗರದಲ್ಲಿ ರೌಡಿಗಳ ಸಹಚರರ ಮಧ್ಯೆ ಮಾರಾಮಾರಿ ನಡೆದಿದೆ.

ಸೆ.22ರಂದು ಗುಡ್ಡೆ ಭರತ ಹಾಗೂ ಸೈಕಲ್ ರವಿ ಸಹಚರರ ಮಧ್ಯೆ ಹನುಮಂತನಗರ ವ್ಯಾಪ್ತಿಯಲ್ಲಿ ಗಲಾಟೆ ನಡೆದಿದೆ . ರೌಡಿಗಳು ಲಾಂಗ್, ಕ್ರಿಕೆಟ್ ಬ್ಯಾಟ್ ಹಿಡಿದು ಹೊಡೆದಾಡಿಕೊಂಡಿ ದ್ದಾರೆ. ರೌಡಿಗಳ ಹೊಡೆದಾಟದ ದೃಶ್ಯ ಬಡಾವಣೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯಾವ ಕಾರಣಕ್ಕೆ ಹೊಡೆದಾಟ ನಡೆದಿದೆ ಎಂಬುದು ಗೊತ್ತಾಗಿಲ್ಲ.

ADVERTISEMENT

ಸಿಸಿಟಿವಿ ದೃಶ್ಯ ಆಧರಿಸಿ ಹನುಮಂತ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ
ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.