ADVERTISEMENT

Bengaluru Rains | ನಿರಂತರ ಮಳೆ; ಮನೆಗಳಿಗೆ ನುಗ್ಗಿದ ನೀರು.. ಜನರ ಪರದಾಟ..

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 6:09 IST
Last Updated 21 ಅಕ್ಟೋಬರ್ 2024, 6:09 IST
<div class="paragraphs"><p>ಬೆಂಗಳೂರಿನಲ್ಲಿ ನಿರಂತರ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು.</p></div>

ಬೆಂಗಳೂರಿನಲ್ಲಿ ನಿರಂತರ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು.

   

ಪ್ರಜಾವಾಣಿ ಚಿತ್ರಗಳು 

ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನ ಮೂರ್ಫಿ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿರುವುದು.

ADVERTISEMENT

ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿನ ಮೂರ್ಫಿ ಪ್ರದೇಶದಲ್ಲಿರಸ್ತೆಗಳ ಮೇಲೆ ನೀರು ನಿಂತಿರುವುದು.

ಸೋಮವಾರ ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ಜೆಜೆಆರ್ ನಗರದ ಮನೆಗಳಿಗೆ ನೀರು ನುಗ್ಗಿರುವುದರಿಂದ ಕುಟುಂಬಗಳು ಪರದಾಡುವಂತಾಗಿದೆ.

ಬೆಂಗಳೂರಿನ ಕೆ.ಆರ್‌ ಮಾರ್ಕೆಟ್‌ ಬಳಿ ರಸ್ತೆ ಮೇಲೆ ನೀರು ನಿಂತಿರುವುದು.

ಸೋಮವಾರ ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ಜೆಜೆಆರ್ ನಗರದ ಮನೆಗಳಿಗೆ ನೀರು ನುಗ್ಗಿರುವುದರಿಂದ ಕುಟುಂಬಗಳು ಪರದಾಡುವಂತಾಗಿದೆ.

ಮಳೆ ನೀರು ರಸ್ತೆ ತುಂಬಾ ತುಂಬಿದ್ದು ಮಂತ್ರಿ ಮಾಲ್ ಎದುರುಗಡೆ ಇರುವ ಸಂಪಿಗೆ ರಸ್ತೆಯಲ್ಲಿ ವಾಹನ ಸವಾರರು ಪರದಾಡಿದರು.

ಭಾರೀ ಮಳೆಯ ನಂತರ ಜ್ಞಾನಭಾರತಿ ಮತ್ತು ಪಟ್ಟಣಗೆರೆ ಮೆಟ್ರೋ ನಿಲ್ದಾಣಗಳ ನಡುವೆ ಮೈಸೂರು ರಸ್ತೆಯ ಜಲಾವೃತವಾದ ಪ್ರದೇಶದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಕೆಟ್ಟು ಹೋಗಿದ್ದರಿಂದ ಭಾನುವಾರ ಪ್ರಯಾಣಿಕರು ಪರಾದಾಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿಯೊಬ್ಬರು  ಒಳಚರಂಡಿ ಸ್ವಚ್ಛತಾ ಕಾರ್ಯದಲ್ಲಿ ಭಾನುವಾರ ತೊಡಗಿರುವ ದೃಶ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.