ADVERTISEMENT

ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಮವಾರ 1.32 ಲಕ್ಷ ಗಣೇಶ ಮೂರ್ತಿ ವಿಸರ್ಜನೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2024, 21:56 IST
Last Updated 10 ಸೆಪ್ಟೆಂಬರ್ 2024, 21:56 IST
<div class="paragraphs"><p>ಬೆಂಗಳೂರಿನ ಹಲಸೂರು ಕೆರೆ ಬಳಿ ಸೋಮವಾರ ಮೆರವಣಿಗೆಯಲ್ಲಿ ತಂದ ಗಣೇಶ ಮೂರ್ತಿಯನ್ನು ಕ್ರೇನ್ ಮೂಲಕ ವಿಸರ್ಜಿಸಲಾಯಿತು. </p></div>

ಬೆಂಗಳೂರಿನ ಹಲಸೂರು ಕೆರೆ ಬಳಿ ಸೋಮವಾರ ಮೆರವಣಿಗೆಯಲ್ಲಿ ತಂದ ಗಣೇಶ ಮೂರ್ತಿಯನ್ನು ಕ್ರೇನ್ ಮೂಲಕ ವಿಸರ್ಜಿಸಲಾಯಿತು.

   

ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಮವಾರದಂದು (ಸೆಪ್ಟಂಬರ್‌ 9) 1.32 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.

ADVERTISEMENT

ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವ‌ತ/ ತಾತ್ಕಾಲಿಕ ಕಲ್ಯಾಣಿಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.

ದಕ್ಷಿಣ ವಲಯದಲ್ಲಿ 62,246, ಪೂರ್ವದಲ್ಲಿ 29,586, ಪಶ್ಚಿಮದಲ್ಲಿ 15,516, ಯಲಹಂಕದಲ್ಲಿ 8,732, ಆರ್.ಆರ್.ನಗರದಲ್ಲಿ 6,716, ಮಹದೇವಪುರದಲ್ಲಿ 4,899, ಬೊಮ್ಮನಹಳ್ಳಿಯಲ್ಲಿ 3,790 ಹಾಗೂ ದಾಸರಹಳ್ಳಿ ವಲಯದಲ್ಲಿ 668 ಮೂರ್ತಿಗಳು ವಿಸರ್ಜನೆಯಾಗಿವೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.