ADVERTISEMENT

ಕೃಷಿಕ್‌ ಸರ್ವೋದಯ ಫೌಂಡೇಶನ್‌ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 16:03 IST
Last Updated 16 ಅಕ್ಟೋಬರ್ 2024, 16:03 IST
ಸ್ಕಾಲರ್‌ಶಿಪ್
ಸ್ಕಾಲರ್‌ಶಿಪ್   

ಬೆಂಗಳೂರು: ಕೃಷಿಕ್‌ ಸರ್ವೋದಯ ಫೌಂಡೇಶನ್‌ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪಿಯು, ಪದವಿ, ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ವಿದ್ಯಾಭ್ಯಾಸ ಮುಂದುವರಿಸಲು ಬಯಸುವ ಗ್ರಾಮೀಣ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ನವೆಂಬರ್‌ 30 ರೊಳಗೆ ಅರ್ಜಿ ಸಲ್ಲಿಸಬಹುದು. www.ksfkarnataka.com ವೆಬ್‌ಸೈಟ್‌ನಿಂದ ಅರ್ಜಿಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ವಿಳಾಸ: ಕೇಂದ್ರ ಕಚೇರಿ, ಕೃಷಿಕ್‌ ಸರ್ವೋದಯ ಫೌಂಡೇಶನ್‌, ನಂ. 15, ಎರಡನೇ ಮಹಡಿ, ಗಾಲ್ಫ್‌ ಅವೆನ್ಯೂ ರಸ್ತೆ, ಎಚ್‌ಎಎಲ್‌ ಹಳೆ ವಿಮಾನ ನಿಲ್ದಾಣ ರಸ್ತೆ, ಕೋಡಿಹಳ್ಳಿ, ಬೆಂಗಳೂರು–08.

ADVERTISEMENT

ಮಾಹಿತಿಗೆ: 080–25202299, 9901911410ಗೆ ಸಂಪರ್ಕಿಸಬಹುದು.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.