ಹುಬ್ಬಳ್ಳಿ: ಆಯುರ್ವೇದ ವೈದ್ಯ, ಹಳೇಹುಬ್ಬಳ್ಳಿ ನಿವಾಸಿ ಡಾ. ಮೃತ್ಯುಂಜಯಸ್ವಾಮಿ ಎಸ್.ರೋಣಿಮಠ (83) ಭಾನುವಾರ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.
ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಹಳೇಹುಬ್ಬಳ್ಳಿಯ ಕೆಎಚ್ಬಿ ಕಾಲೊನಿಯಲ್ಲಿ ಇರುವ ಸ್ವಗೃಹದಲ್ಲಿ ಮಂಗಳವಾರ (ಮಾರ್ಚ್ 12) ಬೆಳಿಗ್ಗೆ 7 ರಿಂದ 10.30ರವರೆಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಮೃತರ ಅಪೇಕ್ಷೆಯಂತೆ ಅವರ ದೇಹವನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಡಾ. ರಾಮಣ್ಣ ಚಾರಿಟಬಲ್ ಟ್ರಸ್ಟ್ಗೆ ಹಸ್ತಾಂತರ ಮಾಡಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.