ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ಅ.20ರಿಂದ 23ರವರೆಗೆ ಬೆಳಿಗ್ಗೆ 10ರಿಂದ ರಾತ್ರಿ 10ರವರೆಗೆ ನಗರದ ಕೆಲವು ಸ್ಥಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಒಬಳೇಶ್ ಕಾಲೊನಿ, ವಿ.ಎಸ್.ಗಾರ್ಡನ್, ರಾಯಪುರ, ಬಿನ್ನಿಪೇಟೆ, ಪಾದರಾಯನಪುರ, ಜೆ.ಜೆ.ಆರ್.ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1,2 ಮತ್ತು 3ನೇ ಕ್ರಾಸ್, ಮೋಮಿಂಪುರ, ಜನತಾ ಕಾಲೊನಿ, ಶಾಮಣ್ಣ ಗಾರ್ಡನ್, ಉರ್ಫತ್ ನಗರ, ರಂಗನಾಥ ಕಾಲೊನಿ, ಹೊಸಹಳ್ಳಿ ಮುಖ್ಯರಸ್ತೆ, ಪೂರ್ವ ವೆಸ್ಟ್ ಅಪಾರ್ಟ್ ಮೆಂಟ್ ಬಿನ್ನಿಪೇಟೆ, ಅಂಜನಪ್ಪ ಗಾರ್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್ಡಿ ಮಠ, ಮಾಮೂಲ್ ಪೇಟೆ, ಕಾಟನ್ಪೇಟೆ, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಸುಲ್ತಾನ್ ಪೇಟೆ, ಪೊಲೀಸ್ ರಸ್ತೆ, ಗೋಪಾಲನ್ ಅಪಾರ್ಟ್ಮೆಂಟ್, ಮರಿಯಪ್ಪ ಎ. ಕೆಪಿಎಸ್ ಮಠ, ಗಂಗಪ್ಪ ಗಾರ್ಡನ್, ಭುವನೇಶ್ವರಿ ನಗರ, ಪ್ರೆಸ್ಟೀಜ್ ವುಡ್ ಅಪಾರ್ಟ್ಮೆಂಟ್ ಆಸುಪಾಸಿನ ಪ್ರದೇಶಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.