ADVERTISEMENT

ರಂಗೋಲಿ ಸ್ಪರ್ಧೆಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 22:32 IST
Last Updated 20 ಅಕ್ಟೋಬರ್ 2024, 22:32 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಮಾನ ಮನಸ್ಕರ ವೇದಿಕೆ ನವೆಂಬರ್‌ 9ರಂದು ಕೆಂಗೇರಿ ಉಪನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ರಂಗೋಲಿ ಸ್ಪರ್ಧೆ ಹಮ್ಮಿಕೊಂಡಿದೆ.

ಪ್ರಥಮ ಬಹುಮಾನ ₹3 ಸಾವಿರ, ದ್ವಿತೀಯ ಬಹುಮಾನ ₹2 ಸಾವಿರ ಹಾಗೂ ತೃತೀಯ ಬಹುಮಾನ ₹1 ಸಾವಿರ ಇದೆ. ಭಾಗವಹಿಸಿದ ಎಲ್ಲರಿಗೂ ಉಡುಗೊರೆಗಳನ್ನು ನೀಡಲಾಗುತ್ತದೆ. 15 ವರ್ಷ ಮೇಲ್ಪಟ್ಟವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

ADVERTISEMENT

ಮಾಹಿತಿಗೆ: 90080 88003/ 9844 001346ಗೆ ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.