ADVERTISEMENT

ರೇಣುಕಸ್ವಾಮಿ ಹತ್ಯೆ ಪ್ರಕರಣ: ಆರೋಪಿ ಪವಿತ್ರಾಗೌಡ ಆಸ್ಪತ್ರೆಗೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 11:41 IST
Last Updated 18 ಜೂನ್ 2024, 11:41 IST
<div class="paragraphs"><p>ಪವಿತ್ರಾಗೌಡ </p></div>

ಪವಿತ್ರಾಗೌಡ

   

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಅವರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಚಾರಣೆಗಾಗಿ ಇವರನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದರು.

ADVERTISEMENT

ಠಾಣೆಯ ಸೆಲ್‌ನಲ್ಲಿ ಅಸ್ವಸ್ಥರಾದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಮಧ್ಯಾಹ್ನ ಪವಿತ್ರಾಗೌಡ ಅವರ ಆರ್‌ಆರ್‌ ನಗರದ ಮನೆಯಲ್ಲಿ ಪೊಲೀಸರು ಮಹಜರು ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.