ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮೇ ತಿಂಗಳಲ್ಲಿ ಟಿಕೆಟ್ರಹಿತವಾಗಿ ಪ್ರಯಾಣಿಸುತ್ತಿದ್ದ 3,754 ಪ್ರಯಾಣಿಕರಿಂದ ₹6.54 ಲಕ್ಷ ದಂಡ ವಸೂಲಿ ಮಾಡಲಾಗಿದೆ.
ಕೆಎಸ್ಆರ್ಟಿಸಿ ತನಿಖಾ ತಂಡದಲ್ಲಿನ ಅಧಿಕಾರಿಗಳು ಆಗಸ್ಟ್ನಲ್ಲಿ 42,680 ಬಸ್ಗಳಲ್ಲಿ ತನಿಖೆ ನಡೆಸಿದ್ದರು. ನಿಗಮದ ಆದಾಯದಲ್ಲಿ ₹88,429 ಸೋರಿಕೆ ಪತ್ತೆಯಾಗಿತ್ತು. ಅದನ್ನು ದಂಡ ಸಹಿತ ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಟಿಕೆಟ್ ಇಲ್ಲವೇ ಬಸ್ ಪಾಸ್ ಪಡೆದು ಪ್ರಯಾಣಿಸಬೇಕು ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.