ADVERTISEMENT

ಮರಕುಂದಾ: ಬಸವೇಶ್ವರ ಮೂರ್ತಿ ಅನಾವರಣ

​ಪ್ರಜಾವಾಣಿ ವಾರ್ತೆ
Published 10 ಮೇ 2024, 15:53 IST
Last Updated 10 ಮೇ 2024, 15:53 IST
ಬೀದರ್ ತಾಲ್ಲೂಕಿನ ಮರಕುಂದಾ ಗ್ರಾಮದಲ್ಲಿ ಬಸವೇಶ್ವರ ಮೂರ್ತಿಯನ್ನು ಹಾರಕೂಡ ಹಿರೇಮಠದ ಡಾ. ಚೆನ್ನವೀರ ಶಿವಾಚಾರ್ಯರು ಅನಾವರಣಗೊಳಿಸಿದರು
ಬೀದರ್ ತಾಲ್ಲೂಕಿನ ಮರಕುಂದಾ ಗ್ರಾಮದಲ್ಲಿ ಬಸವೇಶ್ವರ ಮೂರ್ತಿಯನ್ನು ಹಾರಕೂಡ ಹಿರೇಮಠದ ಡಾ. ಚೆನ್ನವೀರ ಶಿವಾಚಾರ್ಯರು ಅನಾವರಣಗೊಳಿಸಿದರು   

ಬೀದರ್: ತಾಲ್ಲೂಕಿನ ಮರಕುಂದಾ ಗ್ರಾಮದಲ್ಲಿ ಬಸವ ಜಯಂತಿಯಂದು ಜಗಜ್ಯೋತಿ ಬಸವೇಶ್ವರರ ಬೃಹದಾಕಾರದ ಪುತ್ಥಳಿಯನ್ನು ಹಾರಕೂಡ ಹಿರೇಮಠದ ಡಾ. ಚೆನ್ನವೀರ ಶಿವಾಚಾರ್ಯರು ಅನಾವರಣಗೊಳಿಸಿದರು.

ಬಸವ ಜಯಂತಿ ಹಾಗೂ ಬಸವೇಶ್ವರ ಮೂರ್ತಿ ಅನಾವರಣ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಹಬ್ಬದ ವಾತಾವಣರ ನಿರ್ಮಾಣಗೊಂಡಿತು. ಮೂರ್ತಿ ಅನಾವರಣ ಕ್ಕೆ ಕಳೆದೊಂದು ವಾರದಿಂದ ಸಿದ್ದತೆಗಳು ನಡೆದಿದ್ದವು.

ಪ್ರಮುಖರಾದ ವೀರಾರೆಡ್ಡಿ ಮಾಲಿಪಾಟೀಲ, ನಾಗಶೆಟ್ಟಿ ಕೋರಿ, ನಾಗಶೆಟ್ಟಿ ಚಾಮಾ, ಶರಣಪ್ಪ ಪಿನ್ನಾ , ಬಸವಣಪ್ಪ ಕೋರಿ, ನರೇಂದ್ರ ಶೇರಿಕಾರ, ಮಲ್ಲಪ್ಪ ಡಾಕುಳಗಿ ಹಾಗೂ ಗ್ರಾ.ಪಂ. ಸದಸ್ಯರು ಸೇರಿದಂತೆ ಅನೇಕರು ಹಾಜರಿದ್ದರು.‌

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.