ಚಿಕ್ಕಬಳ್ಳಾಪುರ: ರಾಮನಗರ ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮುನೇಗೌಡ ಅವರ ಎರಡು ಮನೆಗಳ ಮೇಲೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ನಡೆದ್ದಾರೆ.
ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿಕ್ರಾಸ್ ನಲ್ಲಿರುವ
ಮುನೇಗೌಡ ಅವರ ಪತ್ನಿಯ ಮನೆ ಮತ್ತು ಸ್ವಗ್ರಾಮ ಶಿಡ್ಲಘಟ್ಟ ತಾಲ್ಲೂಕಿನ ಕೆ.ಜಿ.ಪುರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.