ಗೌರಿಬಿದನೂರು: ರೈಲ್ವೆ ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ನಗರದ ಮುನಿಸಿಪಲ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭವ್ಯ ಬಾಯಿ (18) ಶುಕ್ರವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ವಿದ್ಯಾರ್ಥಿನಿ ದೊಡ್ಡಬಳ್ಳಾಪುರ ಮೂಲದವರಾಗಿದ್ದಾರೆ. ಹಾಸ್ಟೆಲ್ನಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದರು. ಸ್ಥಳೀಯ ಪೊಲೀಸರು ಮತ್ತು ರೈಲ್ವೆ ಇಲಾಖೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.