ADVERTISEMENT

ಕೊಪ್ಪ | 'ಮಹಿಳೆಯರ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಖಂಡನೀಯ'

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2024, 13:43 IST
Last Updated 15 ಏಪ್ರಿಲ್ 2024, 13:43 IST
ಅನ್ನಪೂರ್ಣ
ಅನ್ನಪೂರ್ಣ   

ಕೊಪ್ಪ: ‘ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತಿದ್ದಾರೆ’ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಖಂಡನೀಯ’ ಎಂದು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ಅನ್ನಪೂರ್ಣ ನರೇಶ್ ಹೇಳಿದರು.

‘ಕುಮಾರಸ್ವಾಮಿ ಅವರು ತಮ್ಮ ಗೌರವ ಉಳಿಸಿಕೊಳ್ಳಬೇಕು. ಸಲ್ಲದ ಹೇಳಿಕೆ ನೀಡುವ ಮೂಲಕ ಮಹಿಳೆಯರಿಗೆ ಅಪಮಾನ ಮಾಡುವುದು ಸರಿಯಲ್ಲ. ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಹಗುರವಾಗಿ ಕಾಣಬಾರದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT