ADVERTISEMENT

ವೀರಶೈವ ಪತ್ತಿನ ಸಹಕಾರ ಸಂಘಕ್ಕೆ ₹ 14.49 ಲಕ್ಷ ನಿವ್ವಳ ಲಾಭ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2024, 12:58 IST
Last Updated 8 ಆಗಸ್ಟ್ 2024, 12:58 IST
ಹಿರಿಯೂರಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ವೀರಶೈವ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಸಂಘದ ಅಧ್ಯಕ್ಷ ಎಸ್.ಬಿ. ಶಿವಕುಮಾರ್ ಮಾತನಾಡಿದರು
ಹಿರಿಯೂರಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ವೀರಶೈವ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಸಂಘದ ಅಧ್ಯಕ್ಷ ಎಸ್.ಬಿ. ಶಿವಕುಮಾರ್ ಮಾತನಾಡಿದರು    

ಹಿರಿಯೂರು: ನಗರದ ವೀರಶೈವ ಪತ್ತಿನ ಸಹಕಾರ ಸಂಘವು 2023-24ನೇ ಸಾಲಿನಲ್ಲಿ ₹ 14.49 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ಬಿ. ಶಿವಕುಮಾರ್ ತಿಳಿಸಿದರು.

ಸಂಘದ ಕಟ್ಟಡದಲ್ಲಿ ಬುಧವಾರ ಆಯೋಜಿಸಿದ್ದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಘದ ಷೇರುದಾರರ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಲಾಯಿತು.

ADVERTISEMENT

ಸಭೆಯಲ್ಲಿ ಉಪಾಧ್ಯಕ್ಷ ಆರ್.ಟಿ. ನಾಗರಾಜ್, ನಿರ್ದೇಶಕರಾದ ವಿ. ಮಂಜುನಾಥ್, ಸಿ. ಸಿದ್ದರಾಮಣ್ಣ, ಬಿ. ರತ್ನಮ್ಮ, ಡಿ.ಎಸ್. ಮಹೇಶ್, ಸಿದ್ಧಗಂಗಯ್ಯ, ವಿ. ವೇದಾವತಿ, ಉಗ್ರನರಸಿಂಹಯ್ಯ, ಕೆ. ಮಮಂತೇಶ್, ಎಂ. ಯಶೋಧರ, ವ್ಯವಸ್ಥಾಪಕ ಪ್ರಸನ್ನ ಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.