ಮಂಗಳೂರು: ನಗರದ ಹೊರ ವಲಯದ ಜೋಕಟ್ಟೆಯಲ್ಲಿ ಗಾಳಿ-ಮಳೆಗೆ ಗುರುವಾರ ಮುಂಜಾನೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಾಲಕನೊಬ್ಬ ಮೃತಪಟ್ಟಿದ್ದಾನೆ.
ಬಾಲಕನನ್ನು ಮೂಲ್ಕಿ ಕೊಳ್ನಾಡು ಬಳಿಯ ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು ಗುರುತಿಸಲಾಗಿದೆ.
ಬಾಲಕ ಆ ಮನೆಗೆ ಅತಿಥಿಯಾಗಿ ಬಂದಿದ್ದ ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.