ADVERTISEMENT

ದಕ್ಷಿಣ ಕನ್ನಡ: ಯತೀಶ್ ನೂತನ ಎಸ್.ಪಿ.

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 4:21 IST
Last Updated 3 ಜುಲೈ 2024, 4:21 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಕಾರಿ ಸಿ.ಬಿ.ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಎನ್.ಯತೀಶ್ ಅವರನ್ನು ವರ್ಗಾಯಿಸಲಾಗಿದೆ.

ಯತೀಶ್ ಅವರು ಪ್ರಸ್ತುತ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾರೆ. ರಿಷ್ಯಂತ್ ಅವರನ್ನು ಬೆಂಗಳೂರು ಜಿಲ್ಲೆಯ ವೈರ್ ಲೆಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯ ಹೊಣೆ ವಹಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.