ADVERTISEMENT

ಬದಿಯಡ್ಕ: ಪೆರ್ಲದಲ್ಲಿ ಉಮ್ಮನ್ ಚಾಂಡಿ ಸಂಸ್ಮರಣೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2024, 13:52 IST
Last Updated 20 ಜುಲೈ 2024, 13:52 IST
ಉಮ್ಮನ್ ಚಾಂಡಿ
ಉಮ್ಮನ್ ಚಾಂಡಿ   

ಬದಿಯಡ್ಕ: ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಪ್ರಥಮ ವರ್ಷದ ಸಂಸ್ಮರಣೆ ಪೆರ್ಲದ ಇಂದಿರಾ ಭವನದಲ್ಲಿ ಎಣ್ಮಕಜೆ ಮಂಡಲ ಕಾಂಗ್ರೆಸ್ ಆಶ್ರಯದಲ್ಲಿ ನಡೆಯಿತು.

ಚಾಂಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಮಂಡಲ ಅಧ್ಯಕ್ಷ ಬಿ.ಎಸ್.ಗಾಂಭೀರ್, ರವೀಂದ್ರನಾಥ ನಾಯಕ್ ಶೇಣಿ, ವಿಲ್ಫ್ರೆಡ್ ಡಿಸೋಜ, ಶ್ರೀನಿವಾಸ ಶೆಣೈ, ಕರೀಂ ಕಾಟುಕುಕ್ಕೆ, ಮಾಯಿಲ ನಾಯ್ಕ್, ಅಬ್ದುಲ್ ರಝಾಕ್ ಪೆರ್ಲ, ಅಮು ಅಡ್ಕಸ್ಥಳ, ರಝಾಕ್ ನಲ್ಕ, ಲಕ್ಷ್ಮಣ ಪಡ್ಪು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT