ಮಟ್ಕಾ ಆಡಿಸಿದ ಆರೋಪದಲ್ಲಿ ಬಂಧಿಸಲಾಗಿದ್ದ ಆರೋಪಿಯು, ಬಂಧನಕ್ಕೊಳಗಾದ ಕೆಲವೇ ಘಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಚೆನ್ನಗಿರಿಯಲ್ಲಿ ನಡೆದಿದೆ. ಇದು ಲಾಕಪ್ ಡೆತ್ ಎಂದು ಆರೋಪಿಸಿ ಮೃತನ ಸಂಬಂಧಿಕರು ಠಾಣೆಗೆ ನುಗ್ಗಿ ವಸ್ತುಗಳನ್ನು ಧ್ವಂಸಗೊಳಿಸಿ ಜೀಪ್ ಗಳನ್ನು ಹಾನಿಗೊಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.