ಹರಿಹರ: ಬೆಸ್ಕಾಂ ಹರಿಹರ ಉಪವಿಭಾಗದ ಘಟಕ-1 ಶಾಖಾ ವ್ಯಾಪ್ತಿಯಲ್ಲಿ ತುರ್ತು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.25ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಪ್ರದೇಶಗಳು: ಶಿವಮೋಗ್ಗ ರಸ್ತೆ, ಬೈಪಾಸ್ ಏರಿಯಾ, ತರಳಬಾಳು ಬಡಾವಣೆ, ವಿದ್ಯಾನಗರ ಎ, ಬಿ ಮತ್ತು ಸಿ ಬ್ಲಾಕ್, ಇಂದಿರಾನಗರ, ಪ್ರಶಾಂತನಗರ, ಕಾಳಿದಾಸ ನಗರ, ಬೆಂಕಿನಗರ, ಜೆ.ಸಿ.ಬಡಾವಣೆ, ದೇವಸ್ಥಾನ ರಸ್ತೆ, ಮುರ್ಕಲ್ ಕಾಂಪೌಂಡ್, ವೀರಭದ್ರೇಶ್ವರ ದೇವಸ್ಥಾನ ಪ್ರದೇಶ, ಬಾಹರ್ ಮಕಾನ್, ವಿಆರ್ಎಲ್ ರಸ್ತೆ, ರಾಮ ಮಂದಿರ, 1ನೇ ರೈಲ್ವೆ ಗೇಟ್, ಜ್ಯೋತಿರ್ಮಠ ಪ್ರದೇಶ, ಹಳ್ಳದಕೇರಿ, ಕೈಲಾಸನಗರ, ಗಂಗಾನಗರ, ತೆಗ್ಗಿನಕೇರಿ, ಆಂಜನೇಯ ಆಗ್ರೋಟೆಕ್, ದೋಸ್ತಾನ ರೈಸ್ಮಿಲ್, ಜಾಮಿಯ ಮಸೀದಿ, ಹಳೆ ಬಂಬೂ ಬಜಾರ್, ಹಳೆ ತಹಶೀಲ್ದಾರ್ ರಸ್ತೆ, ಶಿಬಾರ ಸರ್ಕಲ್, ನಡುವಲ ಪೇಟೆ, ಹನಗವಾಡಿ ಕೆಐಎಡಿಬಿ ಕೈಗಾರಿಕಾ ಪ್ರದೇಶ ಹಾಗೂ ಸುತ್ತಲಿನ ಬಡಾವಣೆಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.