ADVERTISEMENT

ಧಾರವಾಡ | ದೋಷಪೂರಿತ ಸೈಲೆನ್ಸರ್ ನಾಶ; ರಸ್ತೆ ನಿಯಮ ಅರಿವು ಮೂಡಿಸಲು ಬೀದಿ ನಾಟಕ

​ಪ್ರಜಾವಾಣಿ ವಾರ್ತೆ
Published 29 ಮೇ 2024, 12:32 IST
Last Updated 29 ಮೇ 2024, 12:32 IST
<div class="paragraphs"><p>ದೋಷಪೂರಿತ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶಪಡಿಸಲಾಯಿತು</p></div>

ದೋಷಪೂರಿತ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶಪಡಿಸಲಾಯಿತು

   

ಧಾರವಾಡ: ನಗರದ ಜುಬಿಲಿ ವೃತ್ತದಲ್ಲಿ ರಸ್ತೆ ನಿಯಮ ಮತ್ತು ಸಂಚಾರ ಸುರಕ್ಷತೆ ಅರಿವು ನಿಟ್ಟಿನಲ್ಲಿವ ಕಲಾವಿದರು ಬೀದಿ ನಾಟಕ ಪ್ರದರ್ಶಿಸಿದರು.

ಹುಬ್ಬಳ್ಳಿ- ಧಾರವಾಡ ಮಾಹಾನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಸಂಚಾರ ಸುರಕ್ಷತೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.

ADVERTISEMENT

ದೋಷಪೂರಿತ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶಪಡಿಸಲಾಯಿತು.

ದೋಷಪೂರಿತ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶಪಡಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.