ಕಲಬುರಗಿ: ನಗರದ ಮಕ್ತಂಪುರ ಗದ್ದುಗೆ ಮಠದ ರೇವಣಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಚರಲಿಂಗ ಸ್ವಾಮೀಜಿ ನೇತೃತ್ವದಲ್ಲಿ ರೇವಣಸಿದ್ಧೇಶ್ವರ ರಥೋತ್ಸವ ಜರುಗಿತು.
ಈ ಸಂದರ್ಭದಲ್ಲಿ ಗುರುಬಸವ ಮಠದ ಶಿವಾನಂದ ಸ್ವಾಮೀಜಿ, ಕೆಲ್ಲೂರಿನ ಶಶಿಕುಮಾರ ದೇವರು, ತಾರಿಹಾಳದ ಅಡವೀಶ ದೇವರು, ದೋಟಿಹಾಳದ ಚಂದ್ರಶೇಖರ ದೇವರು, ಲಿಂಗರಾಜಪ್ಪ ಅಪ್ಪ, ಮಠದ ಹಿರಿಯರಾದ ರೇಣುಕಾನಂದ ಚೌಧರಿ, ಅನವಿರಯ್ಯ ಕಾಳಗಿ, ಸಂಗಣ್ಣ ಉದ್ನೂರ, ಗುಂಡಪ್ಪ ಗೌಳಿ, ಶರಣು ಪಪ್ಪಾ, ವೀರೇಶ ಸುಲೇಪೇಟೆ, ವಿಶ್ವನಾಥ ಚಿಂಚಪುರ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.