ADVERTISEMENT

ಕರಾಟೆಯಲ್ಲಿ ಸಾಧನೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2023, 6:34 IST
Last Updated 12 ಡಿಸೆಂಬರ್ 2023, 6:34 IST
ಈಚೆಗೆ ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಾಧನೆ ಮಾಡಿದ ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು. ಸೆನ್ ಸಾಯಿ ಚಂದನ್ ಇದ್ದರು.
ಈಚೆಗೆ ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಸಾಧನೆ ಮಾಡಿದ ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು. ಸೆನ್ ಸಾಯಿ ಚಂದನ್ ಇದ್ದರು.   

ನಾಪೋಕ್ಲು: ಇಲ್ಲಿನ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಕರಾಟೆಯಲ್ಲಿ ಸಾಧನೆ ಮಾಡಿದ್ದಾರೆ. ಮಡಿಕೇರಿಯ ನೆಹರು ಯುವ ಕೇಂದ್ರದಿಂದ ಮೈಸೂರಿನ ಫಿಲೋಮಿನಾ ಸಭಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆಯ 5ನೇ ತರಗತಿ ವಿದ್ಯಾರ್ಥಿನಿ ಪ್ರಾರ್ಥನಾ ಪೊನ್ನಮ್ಮ ಬಿ.ಎ ಕಟಾ ವಿಭಾಗದಲ್ಲಿ ಪ್ರಥಮ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.

ಎಂಟನೇ ತರಗತಿಯ ವಿದ್ಯಾರ್ಥಿನಿಯರಾದ ಗಂಗಮ್ಮ ಹಾಗೂ ಆಯುಷ್ಯ ಕೆ. ಕಟಾ ವಿಭಾಗದಲ್ಲಿ ಕ್ರಮವಾಗಿ ದ್ವಿತೀಯ ಮತ್ತು ದ್ವಿತೀಯ ಸ್ಥಾನ ಗಳಿಸಿದ್ದಾರೆ ಈ ವಿದ್ಯಾರ್ಥಿಗಳು ಸೆನ್ ಸಾಯಿ ಚಂದನ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT