ADVERTISEMENT

ಸೋಮವಾರಪೇಟೆ | ಕಾಡೆಮ್ಮೆ ದಾಳಿ: ಮಹಿಳೆಗೆ ತೀವ್ರ ಗಾಯ

​ಪ್ರಜಾವಾಣಿ ವಾರ್ತೆ
Published 14 ಮೇ 2024, 15:40 IST
Last Updated 14 ಮೇ 2024, 15:40 IST
ಸೋಮವಾರಪೇಟೆ ಸಮೀಪದ ತಾಕೇರಿ ಗ್ರಾಮದ ನಾಡ್ನಳ್ಳಿ ಮನೆ ಜೋಯಪ್ಪ ಅವರ ಪತ್ನಿ, ಎನ್.ಜೆ. ಮನು ಅವರ ತೋಟದಲ್ಲಿ ಕೆಲಸ ಮಾಡುವಾಗ ಕಾಡೆಮ್ಮೆ ದಾಳಿ ನಡೆಸಿದ ಪರಿಣಾಮ ಸರ್ಕಾರಿ ಆಸ್ಪತ್ರೆಯಲಿ ಚಿಕಿತ್ಸೆಗೊಳಗಾಗಿರುವುದು.
ಸೋಮವಾರಪೇಟೆ ಸಮೀಪದ ತಾಕೇರಿ ಗ್ರಾಮದ ನಾಡ್ನಳ್ಳಿ ಮನೆ ಜೋಯಪ್ಪ ಅವರ ಪತ್ನಿ, ಎನ್.ಜೆ. ಮನು ಅವರ ತೋಟದಲ್ಲಿ ಕೆಲಸ ಮಾಡುವಾಗ ಕಾಡೆಮ್ಮೆ ದಾಳಿ ನಡೆಸಿದ ಪರಿಣಾಮ ಸರ್ಕಾರಿ ಆಸ್ಪತ್ರೆಯಲಿ ಚಿಕಿತ್ಸೆಗೊಳಗಾಗಿರುವುದು.   

ಸೋಮವಾರಪೇಟೆ: ಸಮೀಪದ ತಾಕೇರಿ ಗ್ರಾಮದ ನಾಡ್ನಳ್ಳಿ ಮನೆ ಜೋಯಪ್ಪ ಅವರ ಪತ್ನಿ, ಎನ್.ಜೆ. ಮನು ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಮಂಗಳವಾರ ಕಾಡೆಮ್ಮೆ ದಾಳಿ ನಡೆಸಿದ ಪರಿಣಾಮ ಹೊಟ್ಟೆಯ ಭಾಗದಲ್ಲಿ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಾಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಡವರಾಗಿರುವ ಮನು ಅವರ ಕುಟುಂಬಕ್ಕೆ ಅರಣ್ಯ ಇಲಾಖೆ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT