ಸುಂಟಿಕೊಪ್ಪ (ಕೊಡಗು ಜಿಲ್ಲೆ): ಇಲ್ಲಿಗೆ ಸಮೀಪದ ಏಳನೆ ಹೊಸಕೋಟೆ ಗ್ರಾಮದ ತೊಂಡೂರಿನಲ್ಲಿ ಕಾಡಾನೆಯೊಂದು ಓಡಾಡುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಈ ಕಾಡಾನೆ ಕಳೆದ ಹಲವು ದಿನಗಳಿಂದ ಇಲ್ಲಿಯೇ ಸುಳಿದಾಡುತ್ತಿದೆ. ಮಂಗಳವಾರವೂ ಬೆಳಿಗ್ಗೆ ರಸ್ತೆಯಲ್ಲಿ ತನ್ನ ಎಂದಿನ ಗಾಂಭೀರ್ಯದ ನಡಿಗೆಯಲ್ಲಿ ಸಮೀಪದ ತೋಟದ ಕಡೆಗೆ ಹೋಗಿದೆ. ಇದರಿಂದ ಇಲ್ಲಿನ ಜನರು ಆತಂಕದಲ್ಲೇ ದಿನದೂಡಬೇಕಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.