ADVERTISEMENT

ಕೊಪ್ಪಳ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 5:34 IST
Last Updated 11 ಜುಲೈ 2024, 5:34 IST

ಕೊಪ್ಪಳ: ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾಗಿರುವ ಶೇಖರಗೌಡ ಪಾಟೀಲ್

ಕೊಪ್ಪಳ ತಾಲ್ಲೂಕಿನ ಹಿರೇಸಿಂದೋಗಿ ಗ್ರಾಮದಲ್ಲಿ ಹೊಂದಿರುವ ಮನೆಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಖಲೆಗಳ ಪರಿಶೀಲನೆ ನಡೆಸಿದರು‌

ಧಾರವಾಡದ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಇಲ್ಲಿನ ಮನೆ ಹಾಗೂ ಹೊಲವನ್ನು ಪರಿಶೀಲನೆ ನಡೆಸಿದರು. ಫಾರ್ಮ್ ಹೌಸ್ ಗೂ ಭೇಟಿ ನೀಡಿದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.