ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷರಾಗಿ ನಗರದ ಆಜಾದ್ ನಗರದ ನಯೀಮ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನೂತನ ಆಡಳಿತ ಮಂಡಳಿ ಸದಸ್ಯರಾಗಿ ಜಿಲ್ಲಾ ಕುರುಬರ ಸಂಘದ ಮುಖಂಡ ದೊಡ್ಡಯ್ಯ, ಎಂ. ಕೃಷ್ಣ, ಎಂ.ಎಸ್.ಅರುಣ್ ಕುಮಾರ್, ಕೇಶವ ಡಿ ಅವರನ್ನು ನೇಮಕ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.