ADVERTISEMENT

ಪಾಂಡವಪುರ | ಕೆಎಸ್ಆರ್‌ಟಿಸಿ ಬಸ್‌ ಚಾಲಕ ಹೃದಯಾಘಾತದಿಂದ ಸಾವು

​ಪ್ರಜಾವಾಣಿ ವಾರ್ತೆ
Published 20 ಜನವರಿ 2024, 15:54 IST
Last Updated 20 ಜನವರಿ 2024, 15:54 IST
ಪ್ರಕಾಶ್ ಸಿಂಗ್
ಪ್ರಕಾಶ್ ಸಿಂಗ್   

ಪಾಂಡವಪುರ: ಕೆಎಸ್ಆರ್‌ಟಿಸಿ ಬಸ್‌ನ ನಿರ್ವಾಹಕ– ಚಾಲಕ, ತಾಲ್ಲೂಕಿನ ಡಾಮಡಹಳ್ಳಿ ಗ್ರಾಮದ ಕಿಸಾನ್ ಸಿಂಗ್ ಅವರ ಪುತ್ರ ಪಟ್ಟಣದ ಶಾಂತಿನಗರ ನಿವಾಸಿ ಪ್ರಕಾಶ್ ಸಿಂಗ್ (42) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮನೆಯಲ್ಲಿದ್ದಾಗ ಇದ್ದಕ್ಕಿಂದಂತೆ ಕುಸಿದುಬಿದ್ದಿದ್ದಾರೆ. ತಕ್ಷಣ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ನಿಧನರಾದರು.

ಮೃತರಿಗೆ ಪತ್ನಿ, ಓರ್ವ ಪುತ್ರಿ, ಪುತ್ರನಿದ್ದಾನೆ. ಮೃತರ ಮನೆಗೆ ಸಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.