ADVERTISEMENT

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಯಪುರ ಪೊಲೀಸ್ ಠಾಣೆಗೆ ದೂರು

Jayapura Hobli

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 15:35 IST
Last Updated 15 ಸೆಪ್ಟೆಂಬರ್ 2024, 15:35 IST
ಪರಿಶಿಷ್ಟ ಸಮುದಾಯದ ಗುತ್ತಿಗೆದಾರನಿಗೆ ಜಾತಿ ನಿಂದನೆ ಮಾಡಿರುವ ಬೆಂಗಳೂರು ಆರ್.ಆರ್. ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಜೈ ಭೀಮ್ ಯುವಪಡೆ ಸಂಘಟನೆ ರಾಜ್ಯಾಧ್ಯಕ್ಷ ಮಾವಿನಹಳ್ಳಿ ರವಿ, ಕಾರ್ಯಧ್ಯಕ್ಷ ಮಂಡಕಳ್ಳಿ ಚಾಮರಾಜು ಅವರು ಜಯಪುರ ಠಾಣೆಗೆ ದೂರು ನೀಡಿದರು
ಪರಿಶಿಷ್ಟ ಸಮುದಾಯದ ಗುತ್ತಿಗೆದಾರನಿಗೆ ಜಾತಿ ನಿಂದನೆ ಮಾಡಿರುವ ಬೆಂಗಳೂರು ಆರ್.ಆರ್. ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಜೈ ಭೀಮ್ ಯುವಪಡೆ ಸಂಘಟನೆ ರಾಜ್ಯಾಧ್ಯಕ್ಷ ಮಾವಿನಹಳ್ಳಿ ರವಿ, ಕಾರ್ಯಧ್ಯಕ್ಷ ಮಂಡಕಳ್ಳಿ ಚಾಮರಾಜು ಅವರು ಜಯಪುರ ಠಾಣೆಗೆ ದೂರು ನೀಡಿದರು   

ಜಯಪುರ: ಪರಿಶಿಷ್ಟ ಸಮುದಾಯದ ಗುತ್ತಿಗೆದಾರನಿಗೆ ಜಾತಿ ನಿಂದನೆ ಮಾಡಿರುವ ಬೆಂಗಳೂರು ಆರ್.ಆರ್. ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಜೈ ಭೀಮ್ ಯುವಪಡೆ ಸಂಘಟನೆ ರಾಜ್ಯಾಧ್ಯಕ್ಷ ಮಾವಿನಹಳ್ಳಿ ರವಿ, ಕಾರ್ಯಧ್ಯಕ್ಷ ಮಂಡಕಳ್ಳಿ ಚಾಮರಾಜು ಅವರು ಜಯಪುರ ಠಾಣೆಗೆ ದೂರು ನೀಡಿದರು

ಮುನಿರತ್ನ ರವರ ಮೇಲೆ ಬೆಂಗಳೂರಿನ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿ, ಬಂಧನವಾಗಿದೆ.ಕರ್ನಾಟಕ ಜೈ ಭೀಮ್ ಸಂಘಟನೆಯ ಸದಸ್ಯರು ನೀಡಿದ ದೂರನ್ನು ಸ್ವೀಕರಿಸಲಾಗಿದ್ದು, ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಜಯಪುರ ಠಾಣಾ ಪಿಎಸ್ಐ ಪ್ರಕಾಶ್ ಯತ್ತಿನಮನಿ ಯವರು ಪ್ರಜಾವಾಣಿ ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT