ADVERTISEMENT

Muda Case: ಲೋಕಾಯುಕ್ತ ಅಧಿಕಾರಿಗಳಿಂದ ಕೆಸರೆ ಸ್ಥಳ ಮಹಜರು

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2024, 6:02 IST
Last Updated 1 ಅಕ್ಟೋಬರ್ 2024, 6:02 IST
<div class="paragraphs"><p>ಸ್ಥಳ ಮಹಜರು</p></div>

ಸ್ಥಳ ಮಹಜರು

   

ಮೈಸೂರು: ದೇವನೂರು ಬಡಾವಣೆಗಾಗಿ ಮುಡಾ ವಶಪಡಿಸಿಕೊಂಡಿದ್ದ, ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಸೇರಿದ್ದ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ರ ಜಮೀನಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಸ್ಥಳ ಮಹಜರು ನಡೆಸಿದರು.

ಲೋಕಾಯುಕ್ತ ಎಸ್.ಪಿ. ಉದೇಶ್ ಅವರೊಂದಿಗೆ ಕಂದಾಯ, ಭೂ ದಾಖಲೆಗಳ ವಿಭಾಗ, ಮುಡಾ ಅಧಿಕಾರಿಗಳು ಹಾಗೂ ದೂರುದಾರ ಸ್ನೇಹಮಯಿ‌ ಕೃಷ್ಣ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.