ADVERTISEMENT

ಸಿಡಿಲು ಬಡಿದು ಮೇಕೆ ಸಾವು

​ಪ್ರಜಾವಾಣಿ ವಾರ್ತೆ
Published 11 ಮೇ 2024, 13:12 IST
Last Updated 11 ಮೇ 2024, 13:12 IST
   

ರಾಯಚೂರು: ಜಿಲ್ಲೆಯ ಲಿಂಗಸುಗೂರು, ಸಿರವಾರ ಹಾಗೂ ದೇವದುರ್ಗ ಪಟ್ಟಣದಲ್ಲಿ ಶನಿವಾರ ಸಾಧಾರಣ ಮಳೆಯಾಗಿದೆ. ಲಿಂಗಸುಗೂರು ತಾಲ್ಲೂಕಿನ ಜಂಗೀರಾಂಪುರ ತಾಂಡದಲ್ಲಿ ಸಿಡಿಲು ಬಡಿದು ಮೇಕೆ ಮೃತಪಟ್ಟಿದೆ.

ರೈತ ಹನುಮಂತ ಮೇಘಪ್ಪ ಗಾಯಗೊಂಡಿದ್ದು, ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT