ADVERTISEMENT

ಜೈವಿಕ ನಿಗಮ ಮಂಡಳಿಗೆ ರಾಜಶೇಖರ ರಾಮಸ್ವಾಮಿ ನೇಮಕ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2024, 15:37 IST
Last Updated 29 ಫೆಬ್ರುವರಿ 2024, 15:37 IST
ರಾಜಶೇಖರ ರಾಮಸ್ವಾಮಿ
ರಾಜಶೇಖರ ರಾಮಸ್ವಾಮಿ   

ರಾಯಚೂರು: ಕರ್ನಾಟಕ ಜೈವಿಕ ಇಂಧನ ಮಂಡಳಿಯ ಅಧ್ಯಕ್ಷರಾಗಿ ರಾಜಶೇಖರ ರಾಮಸ್ವಾಮಿ ಅವರನ್ನು ಬುಧವಾರ ರಾಜ್ಯ ಸರ್ಕಾರ ನೇಮಿಸಿದೆ.

ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಎರಡು ವರ್ಷ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಕಳೆದ ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳಿಗೆ ಶೀಘ್ರವೇ ನೇಮಕ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸ್ಥಳಿಯ ಶಾಸಕರ, ಸಚಿವರ ಮೇಲೆ ಒತ್ತಡ ಹೇರಿದ್ದನ್ನು ಇಲ್ಲಿ ಸ್ಮರಿಸಬಹುದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.