ADVERTISEMENT

ಮಾಗಡಿ ಶಾಸಕ ಎಚ್‌.ಸಿ. ಬಾಲಕೃಷ್ಣ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2024, 9:35 IST
Last Updated 15 ಜನವರಿ 2024, 9:35 IST
<div class="paragraphs"><p>ಮಾಗಡಿ ಶಾಸಕ ಎಚ್‌.ಸಿ. ಬಾಲಕೃಷ್ಣ ಮಾದೇಶ್ವರ ಬೆಟ್ಟಕ್ಕೆ  ಪಾದಯಾತ್ರೆ</p></div>

ಮಾಗಡಿ ಶಾಸಕ ಎಚ್‌.ಸಿ. ಬಾಲಕೃಷ್ಣ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ

   

ಮಾಗಡಿ (ರಾಮನಗರ): ಶಾಸಕ ಎಚ್‌.ಸಿ. ಬಾಲಕೃಷ್ಣ ಅವರು, ಸೋಮವಾರ ಚಾಮರಾಜನಗರದ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಕ್ರಾಂತಿ ದಿನವಾದ ಸೋಮವಾರ ಪಾದಯಾತ್ರೆ ಕೈಗೊಂಡು ಹರಕೆ ತೀರಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಾಲಕೃಷ್ಣ ಅವರ ಗೆಲುವಿಗಾಗಿ ಕಾರ್ಯಕರ್ತರು ಹರಕೆ ಹೊತ್ತಿದ್ದರು. ಅದರಂತೆ, ಶಾಸಕರು, ಪಾದಯಾತ್ರೆ ಮಾಡಿ ಮಾದೇಶ್ವರನ ದರ್ಶನ ಪಡೆದು ಹರಕೆ ತೀರಿಸಿದ್ದಾರೆ ಎಂದು ಶಾಸಕರ ಆಪ್ತರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.