ADVERTISEMENT

ಶಿವಮೊಗ್ಗ: ಪ್ರಕರಣ ಅಂತ್ಯಗೊಳಿಸಿಕೊಳ್ಳಲು ನ್ಯೂಟೌನ್ ಸಂಚಾರಿ ಠಾಣೆಯಲ್ಲಿ ಅವಕಾಶ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2023, 16:16 IST
Last Updated 24 ನವೆಂಬರ್ 2023, 16:16 IST

ಭದ್ರಾವತಿ: ಶಿವಮೊಗ್ಗ ಜಿಲ್ಲಾ ಸ್ಮಾರ್ಟ್ ಸಿಟಿ ಹಾಗೂ ಜಿಲ್ಲಾ ಪೋಲಿಸ್ ಇಲಾಖೆಯಿಂದ ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಕಳುಹಿಸಿದ ನೋಟಿಸ್ ಪ್ರಕರಣಗಳನ್ನು ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲೂ ಪ್ರಕರಣ ಕೊನೆಗೊಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ವಾಹನ ಸವಾರರು ನಗರದ ನ್ಯೂಟೌನ್ ಸಂಚಾರಿ ಠಾಣೆಗೆ ಭೇಟಿ ನೀಡಿ ಹಣ ಪಾವತಿಸಿ ಪ್ರಕರಣ ಅಂತ್ಯ ಮಾಡಿಕೊಳ್ಳಬಹುದು. ಇದರ ಸದುಪಯೋಗ ಪಡೆದುಕೊಳ್ಳುವಂತೆ ಠಾಣಾಧಿಕಾರಿ ಶಾಂತಲಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT