ADVERTISEMENT

ತುಮಕೂರು | ಶ್ರದ್ಧಾಭಕ್ತಿಯಿಂದ ಬಕ್ರೀದ್ ಆಚರಣೆ

ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 4:59 IST
Last Updated 17 ಜೂನ್ 2024, 4:59 IST
<div class="paragraphs"><p>ತುಮಕೂರು<strong>&nbsp;</strong>ಜಿಲ್ಲೆಯಾದ್ಯಂತ ಸೋಮವಾರ ಶ್ರದ್ದಾ ಭಕ್ತಿಯಿಂದ ಬಕ್ರೀದ್ ಆಚರಿಸಲಾಯಿತು.</p></div>

ತುಮಕೂರು ಜಿಲ್ಲೆಯಾದ್ಯಂತ ಸೋಮವಾರ ಶ್ರದ್ದಾ ಭಕ್ತಿಯಿಂದ ಬಕ್ರೀದ್ ಆಚರಿಸಲಾಯಿತು.

   

ತುಮಕೂರು: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ಶ್ರದ್ದಾ ಭಕ್ತಿಯಿಂದ ಬಕ್ರೀದ್ ಆಚರಿಸಲಾಯಿತು.

ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ನೂರಾರು ಜನ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು. ಹೊಸ ಬಟ್ಟೆ ಧರಿಸಿ ಸಂಭ್ರಮಿಸಿದರು. ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ADVERTISEMENT

ವಿವಿಧ ಮಸೀದಿಗಳಲ್ಲಿ ಸೋಮವಾರ ಬೆಳಗ್ಗೆಯಿಂದ ವಿಶೇಷ ಪ್ರಾರ್ಥನೆ ನೆರವೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.