ADVERTISEMENT

Video | ಸಣ್ಣ ಹಿಡುವಳಿದಾರರ ಅಕ್ಷಯ ಪಾತ್ರೆ - ಬಹು ಬೆಳೆ ಪದ್ಧತಿ

ಪ್ರಜಾವಾಣಿ ವಿಶೇಷ
Published 30 ಜೂನ್ 2024, 11:31 IST
Last Updated 30 ಜೂನ್ 2024, 11:31 IST

ತುಮಕೂರು ಜಿಲ್ಲೆಯ ದೊಡ್ಡ ಹೊಸೂರಿನ ರೈತ ರವೀಶ್‌, ನೈಸರ್ಗಿಕ ಕೃಷಿಯಲ್ಲಿ ಯಶಸ್ಸು ಕಂಡವರು. ಕೇವಲ ಐದು ಎಕರೆ ಪ್ರದೇಶದಲ್ಲಿ 70ಕ್ಕೂ ಹೆಚ್ಚು ಬಗೆಯ ಬೆಳೆಗಳನ್ನು ಬೆಳೆಯುತ್ತಿರುವ ಅವರು, ಮಣ್ಣಿನ ರಕ್ಷಣೆಗೂ ಆದ್ಯತೆ ನೀಡುತ್ತಿದ್ದಾರೆ. ಕೃಷಿ ಜಮೀನೊಂದು ಹೀಗೂ ಇರಬಹುದಾ ? ಇಷ್ಟು ಕಡಿಮೆ ಜಾಗದಲ್ಲಿ ಇಷ್ಟೆಲ್ಲ ಬೆಳೆಗಳನ್ನು ಬೆಳೆಯಬಹುದಾ ಎಂದು ಅಚ್ಚರಿ ಮೂಡಿಸುವಂತಿದೆ ಅವರ ತೋಟ. ರವೀಶ್‌ ಅವರ ಸಂಪರ್ಕ ಸಂಖ್ಯೆ– 99004 14891.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.