ಕುಂದಾಪುರ: ಇಲ್ಲಿಗೆ ಸಮೀಪದ ಲಯನ್ಸ್ ಕ್ಲಬ್ ಬನ್ನಾಡಿ–ವಡ್ಡರ್ಸೆ ವತಿಯಿಂದ ನಡೆದ ವೈದ್ಯರ ದಿನಾಚರಣೆಯಲ್ಲಿ ಸಾಲಿಗ್ರಾಮದ ನಿವೃತ್ತ ವೈದ್ಯ ಡಾ.ಕೆ.ವಿ. ತುಂಗ, ಕೋಟ ಪ್ರಾಥಮಿಕ ಆರೋಗ್ಯ ಕೇಂದ್ರದ ದಂತವೈದ್ಯೆ ಡಾ.ಗಿಳಿಯಾರು ಅನಾಲಿನಿ ರತ್ನಾಕರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಉದ್ಯಮಿ ರತ್ನಾಕರ್ ಶೆಟ್ಟಿ, ಅಭಿ ರತ್ನಾಕರ ಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ಬಿ. ಪ್ರವೀಣ್ ಹೆಗ್ಡೆ ಬನ್ನಾಡಿ, ಕಾರ್ಯದರ್ಶಿ ಬನ್ನಾಡಿ ಅಶಿತ್ ಕುಮಾರ್ ಶೆಟ್ಟಿ, ಸ್ಥಾಪಕಾಧ್ಯಕ್ಷ ಬನ್ನಾಡಿ ಸೋಮನಾಥ್ ಹೆಗ್ಡೆ, ಮಾಜಿ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ ಕೊಮೆ ಅಚ್ಲಾಡಿ, ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ, ಕಲ್ಕಟ್ಟೆ ಚಂದ್ರ ಶೇಖರ್ ಶೆಟ್ಟಿ, ಬನ್ನಾಡಿ ಸುಭಾಶ್ಂದ್ರ ಶೆಟ್ಟಿ, ಉಪ್ಲಾಡಿ ಸುಗುಣಾಕರ್ ಶೆಟ್ಟಿ, ಅಚ್ಲಾಡಿ ಸುಧಾಕರ್ ಶೆಟ್ಟಿ, ಕೊತ್ತಾಡಿ ಅಜಿತ್ ಕುಮಾರ್ ಶೆಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.