ಉಡುಪಿ: ಜಿಲ್ಲೆಯಾದ್ಯಂತ ಶುಕ್ರವಾರವೂ ಧಾರಾಕಾರ ಮಳೆ ಮುಂದುವರಿದಿದೆ.
ಭಾರಿ ಗಾಳಿ, ಮಳೆಯ ಕಾರಣ ಹೆಬ್ರಿ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ( ಜುಲೈ 26 ಶುಕ್ರವಾರ) ರಜೆ ಘೋಷಿಸಲಾಗಿದೆ.
ಕುಂದಾಪುರ, ಬೈಂದೂರು, ಬ್ರಹ್ಮಾವರ ವ್ಯಾಪ್ತಿಯಲ್ಲೂ ಬಿರುಸಿನ ಮಳೆ ಸುರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.