ADVERTISEMENT

ಉಡುಪಿ: ಮಾನವ ಸರಪಳಿಗೆ ಜನರ ಸೆಳೆಯಲು ಕುಂಜಾರುಗಿರಿಯಲ್ಲಿ ಅಧಿಕಾರಿಗಳ ಚಾರಣ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2024, 9:30 IST
Last Updated 12 ಸೆಪ್ಟೆಂಬರ್ 2024, 9:30 IST
<div class="paragraphs"><p>– ಪ್ರಜಾವಾಣಿ ಚಿತ್ರ</p></div>

– ಪ್ರಜಾವಾಣಿ ಚಿತ್ರ

   

ಉಡುಪಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಇದೇ 15 ರಂದು  ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಅಧಿಕಾರಿಗಳು ಗುರುವಾರ ಕುಂಜಾರುಗಿರಿಗೆ ಚಾರಣ ನಡೆಸಿದರು.

ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಾಡ್ಲೂರು ಹಾಗೂ  ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು .

ADVERTISEMENT

ಕುಂಜಾರುಗಿರಿಯಲ್ಲಿ ಅಧಿಕಾರಿಗಳು ಮಾನವ ಸರಪಳಿ ರಚಿಸುವ ಮೂಲಕ ಗಮನ ಸೆಳೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.