ADVERTISEMENT

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ಸಂಸದರಿಂದ ನಿಮ್ಮ ನಿರೀಕ್ಷೆ ಏನು?

​ಪ್ರಜಾವಾಣಿ ವಾರ್ತೆ
Published 10 ಜೂನ್ 2024, 14:20 IST
Last Updated 10 ಜೂನ್ 2024, 14:20 IST
ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ   

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆಯಾಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಅವರಿಂದ ಆಗಬೇಕಿರುವ ಕಾರ್ಯಗಳು ಏನು? ಜನರ ಸಮಸ್ಯೆ ನಿವಾರಣೆಗೆ ಯಾವುದಕ್ಕೆ ಆದ್ಯತೆ ನೀಡಬೇಕು? ಅವರಿಂದ ನಿಮ್ಮ ನಿರೀಕ್ಷೆ ಏನು ಎಂಬುದನ್ನು 4 ಅಥವಾ 5 ಸಾಲುಗಳಲ್ಲಿ ಬರೆದು ಕಳುಹಿಸಿ. ನಿಮ್ಮ ಭಾವಚಿತ್ರವೂ ಇರಲಿ. ಆಯ್ದ ಬರಹಗಳನ್ನು ನಾವು ಪ್ರಕಟಿಸುತ್ತೇವೆ.

ವಾಟ್ಸ್ಆ್ಯಪ್ ಸಂಖ್ಯೆ: 9449109148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT