ADVERTISEMENT

ಹಗರಿಬೊಮ್ಮನಹಳ್ಳಿ: ಸಿಡಿಲು ಬಡಿದು ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2024, 12:45 IST
Last Updated 6 ಅಕ್ಟೋಬರ್ 2024, 12:45 IST
   

ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ದಶಮಾಪುರ ಗ್ರಾಮದಲ್ಲಿ ಭಾನುವಾರ ಸಿಡಿಲಿನಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ.

ಬಣಕಾರ ನಾರಪ್ಪ (58), ಬಣಕಾರ ಪ್ರಶಾಂತ (40) ಮೃತರು.

ಜಮೀನಿನಲ್ಲಿದ್ದಾಗ ಸಿಡಿಲು ಬಡಿದಿದೆ ಎಂದು ತಹಶೀಲ್ದಾರ್ ಕವಿತಾ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.