ಹಗರಿಬೊಮ್ಮನಹಳ್ಳಿ: ಪಟ್ಟಣದಲ್ಲಿ ಗುರುವಾರ ರಾತ್ರಿ ಯುವಕನೊಬ್ಬನ ಕೊಲೆಯಾಗಿದೆ.
ಬಂಗಾರಿ ಮಂಜುನಾಥ (28) ಕೊಲೆಯಾದ ಯುವಕ. ಕೊಲೆಯ ಕಾರಣ ತಿಳಿದು ಬಂದಿಲ್ಲ, ತನಿಖೆ ಮುಂದುವರಿದಿದೆ, ಎಫ್ ಆರ್ ಐ ದಾಖಲಿಸಲು ಸಿದ್ಧತೆ ನಡೆದಿದೆ ಎಂದು ಸಿಪಿಐ ವಿಕಾಸ್ ಲಮಾಣಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.