ADVERTISEMENT

ಬಬಲೇಶ್ವರ | ಟ್ರ್ಯಾಕ್ಟರ್‌–ಬೈಕ್‌ ಡಿಕ್ಕಿ: ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2023, 16:19 IST
Last Updated 14 ಡಿಸೆಂಬರ್ 2023, 16:19 IST
<div class="paragraphs"><p>ಅಪಘಾತ </p></div>

ಅಪಘಾತ

   

-ಸಾಂದರ್ಭಿಕ ಚಿತ್ರ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಎಚ್. ಎಚ್. ಸಂಗಾಪೂರ ಕ್ರಾಸ್ ಬಳಿ ಗುರುವಾರ ಕಬ್ಬು ಸಾಗಿಸುವ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ADVERTISEMENT

ಸಾವಿಗೀಡಾದ ಬೈಕ್ ಸವಾರರು ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ಸಮೀರ್‌ ಬಸ್ತಿ(17) ಮತ್ತು ರಾಹುಲ್‌ ಬೆನ್ನೂರು (17) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಬಬಲೇಶ್ವರ ಪೊಲೀಸ್ ಠಾಣೆಯ ಪಿಎಸ್ಐ ಅಶೋಕ ನಾಯಕ್ ಭೇಟಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.