ADVERTISEMENT

ಇಂಡಿ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರ ಸಾವು

ಇಂಡಿ ಪಟ್ಟಣದ ದೇಶಪಾಂಡೆ ತಾಂಡಾದಲ್ಲಿ ಮಂಗಳವಾರ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಸಾವನಪ್ಪಿದ್ದಾರೆ.

​ಪ್ರಜಾವಾಣಿ ವಾರ್ತೆ
Published 21 ಮೇ 2024, 12:27 IST
Last Updated 21 ಮೇ 2024, 12:27 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಇಂಡಿ(ವಿಜಯಪುರ): ಇಂಡಿ ಪಟ್ಟಣದ ದೇಶಪಾಂಡೆ ತಾಂಡಾದಲ್ಲಿ ಮಂಗಳವಾರ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಸಾವನಪ್ಪಿದ್ದಾರೆ.

ದೇಶಪಾಂಡೆ ತಾಂಡಾದ ಅಮೀತ್‌ ಬಾಳು ರಾಠೋಡ (12), ಸುದೀಪ್‌ ಜಾಧವ್ (13) ಸಾವಿಗೀಡಾದ ಬಾಲಕರು ಎಂದು ಗುರುತಿಸಲಾಗಿದೆ.

ADVERTISEMENT

ಬಾಲಕರು ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.