ADVERTISEMENT

ವಿಜಯಪುರ: ಯುವಕನ ಬರ್ಬರ ಹತ್ಯೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2023, 4:43 IST
Last Updated 10 ಡಿಸೆಂಬರ್ 2023, 4:43 IST
   

ವಿಜಯಪುರ: ನಗರದ ಝಂಡಾ ಕಟ್ಟಿ ಬಳಿ ಯುವಕನ ತಲೆಯ ಮೇಲೆ ಕಲ್ಲು ಎತ್ತು ಹಾಕಿ ದುರ್ಷರ್ಮಿಗಳು ಹತ್ಯೆಗೈದಿದ್ದಾರೆ.

ಸಾಹಿಲ್ ಬಾಂಗಿ (21) ಹತ್ಯೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ADVERTISEMENT

ಘಟನಾ ಸ್ಥಳಕ್ಕೆ ಗೋಳಗುಮ್ಮಟ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.