ವಡಗೇರಾ: ರಾಯಚೂರು ಲೋಕಸಭಾ ಚುನಾವಣಾ ಪ್ರಚಾರವನ್ನು ಏ.16 ರಂದು ವಡಗೇರಾ ಪಟ್ಟಣದಿಂದ ಆರಂಭಿಸಲಾಗವುದು ಎಂದು ಶಾಸಕ ಚನ್ನಾರಡ್ಡಿ ಪಾಟೀಲ ತುನ್ನೂರ ಹೇಳಿದರು.
ಈ ಹೇಳಿಕೆ ನೀಡಿರುವ ಅವರು, ‘16 ರಂದು ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶಾನಾಪುರ, ಕಾಂಗ್ರೆಸ್ ಅಭ್ಯರ್ಥಿ ಕುಮಾರ ನಾಯಕ, ನಾನು, ಪಕ್ಷದ ಮುಖಂಡರು ಸೇರಿ ವಡಗೇರಾ ಪಟ್ಟಣದಲ್ಲಿ ಚುನಾವಣಾ ಪ್ರಚಾವನ್ನು ಆರಂಭಿತ್ತೇವೆ’ ಎಂದು ತಿಳಿಸಿದರು
ಏ.18 ರಂದು ರಾಯಚೂರಿನಲ್ಲಿ ಪಕ್ಷದ ಮುಖಂಡರ ಹಾಗೂ ಪಕ್ಷದ ಕಾರ್ಯಕರ್ತರ ಜತೆ ತರಳಿ ನಾಮಪತ್ರವನ್ನು ಸಲ್ಲಿಸಲಾಗವುದು ಎಂದೂ ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.