ಕೋಲಾರ ಕ್ಷೇತ್ರದಲ್ಲಿ ಅವರೂ(ರಮೇಶ್ ಕುಮಾರ್ ಬಣ) ಕೆಲಸ ಮಾಡಲಿ. ನಾನೂ ಮಾಡುವೆ. ಕೋಲಾರ ಮಾತ್ರವಲ್ಲ ಚಿಕ್ಕಬಳ್ಳಾಪುರದಲ್ಲೂ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ದೇವನಹಳ್ಳಿಯನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಮಾತು ಕೊಟ್ಟಿದ್ದೇನೆ. ಅದರಂತೆ ಕೆಲಸ ಮಾಡುತ್ತೇನೆ. ಸ್ವಪ್ರತಿಷ್ಠೆ, ಬೇಸರ ನನಗಿಲ್ಲ. ಕಾಂಗ್ರೆಸ್ ಪಕ್ಷವನ್ನು ಎಲ್ಲಾ ಕಡೆ ಗೆಲ್ಲಿಸಲು ಶ್ರಮಿಸುತ್ತೇನೆಕೆ.ಎಚ್. ಮುನಿಯಪ್ಪ, ಆಹಾರ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.