ರಾಜ್ಯ ವಿಧಾನಸಭೆಯಲ್ಲಿ ಟಿಕೆಟ್ ಸಿಗದೆ ಬೇಸರಗೊಂಡು ಕಾಂಗ್ರೆಸ್ ಸೇರ್ಪಡೆಯಾಗಿ, ಲೋಕಸಭೆ ಚುನಾವಣೆಗಾಗಿ ಮತ್ತೆ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದ ಜಗದೀಶ್ ಶೆಟ್ಟರ್ ಅವರನ್ನ ಬೆಳಗಾವಿ ಜನ ಗೆಲ್ಲಿಸಿಕೊಟ್ಟಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ ಪುತ್ರ ಮೃಣಾಲ್ ವಿರುದ್ಧ ಜಯ ಸಾಧಿಸಿದ್ದಾರೆ. ಅವರ ಗೆಲುವಿಗೆ ಕಾರಣವಾದ ಅಂಶಗಳು ಈ ವಿಡಿಯೊದಲ್ಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.