ADVERTISEMENT

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ-2 | ಶಿಶಿರ್ ಉತ್ತಮ ನಟ, ರುಕ್ಮಿಣಿ ಉತ್ತಮ ನಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜೂನ್ 2024, 17:38 IST
Last Updated 28 ಜೂನ್ 2024, 17:38 IST
<div class="paragraphs"><p>ಶಿಶಿರ್ ಬೈಕಾಡಿ ಉತ್ತಮ ನಟ, ರುಕ್ಮಿಣಿ ವಸಂತ್ ಉತ್ತಮ ನಟಿ ಪ್ರಶಸ್ತಿ ಪಡೆದರು</p></div>

ಶಿಶಿರ್ ಬೈಕಾಡಿ ಉತ್ತಮ ನಟ, ರುಕ್ಮಿಣಿ ವಸಂತ್ ಉತ್ತಮ ನಟಿ ಪ್ರಶಸ್ತಿ ಪಡೆದರು

   

–ಪ್ರಜಾವಾಣಿ ಚಿತ್ರ

ಜನಮೆಚ್ಚಿದ ಸಿನಿಮಾ: ಕಾಟೇರ

ನಿರ್ದೇಶಕ ತರುಣ್ ಸುಧೀರ್ ಪ್ರಶಸ್ತಿ ಸ್ವೀಕರಿಸಿದರು

ADVERTISEMENT

ಅತ್ಯುತ್ತಮ ನಟ: ಶಿಶಿರ್ ಬೈಕಾಡಿ

ಅತ್ಯುತ್ತಮ ನಟಿ: ರುಕ್ಮಿಣಿ ವಸಂತ್

ವರ್ಷದ ಅತ್ಯುತ್ತಮ ಚಿತ್ರ: ಡೇರ್ ಡೆವಿಲ್ ಮುಸ್ತಾಫಾ

ಚಿತ್ರತಂಡದವರು ಪ್ರಶಸ್ತಿ ಸ್ವೀಕರಿಸಿದರು

ನಟ ಶಿವರಾಜಕುಮಾರ್ ಮಾತು 

ಸಂಗೀತ ನಿರ್ದೇಶಕ ಹರಿಕೃಷ್ಣ ಮಾತು

ನಿರ್ದೇಶಕ ನಿತಿನ್‌ ಕೃಷ್ಣಮೂರ್ತಿ ಮಾತು

ನಟ ಡಾಲಿ ಧನಂಜಯ್‌ ಮಾತು

ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ ಮಾತು

ಅತ್ಯುತ್ತಮ ಪೋಷಕ ನಟ: ರಂಗಾಯಣ ರಘು

ಚಿತ್ರ: ಟಗರುಪಲ್ಯ

ರಂಗಾಯಣ ರಘು ಪ್ರಶಸ್ತಿ ಸ್ವೀಕರಿಸಿದರು

ಡಿಸಿಎಂ ಡಿಕೆಶಿ ಮಾತು

ಹಿರಿಯ ನಟ ರಂಗಾಯಣ ರಘು ಮಾತು

ಅತ್ಯುತ್ತಮ ಪೋಷಕ ನಟಿ: ತಾರಾ ಅನುರಾಧ

ಚಿತ್ರ: ಟಗರುಪಲ್ಯ

ತಾರಾ ಅವರ ಪುತ್ರ ಶ್ರೀ ಕೃಷ್ಣ ಪ್ರಶಸ್ತಿ ಸ್ವೀಕರಿಸಿದರು

ಅತ್ಯುತ್ತಮ ಹಿನ್ನೆಲೆ ಗಾಯಕಿ: ಶ್ರೀಲಕ್ಷ್ಮಿ ಬೆಳ್ಮಣ್

ಹಾಡು: ಕಡಲನು ಕಾಣ ಹೊರಟಿರೋ

ಚಿತ್ರ: ಸಪ್ತ ಸಾಗರದಾಚೆ ಎಲ್ಲೋ

ಶ್ರೀಲಕ್ಷ್ಮಿ ಬೆಳ್ಮಣ್ ಪ್ರಶಸ್ತಿ ಸ್ವೀಕರಿಸಿದರು.

ನಗೆ ಬೀರಿದ ಗುರುಕಿರಣ್

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ಗುರುಕಿರಣ್

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ಮಿಂಚಿದ ನಟಿ ರಾಗಿಣಿ

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ನಟಿ ರಾಗಿಣಿ

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ಡಿ.ಕೆ.ಶಿವಕುಮಾರ್

ಅತ್ಯುತ್ತಮ ಗೀತ ಸಾಹಿತ್ಯ ಪ್ರಶಸ್ತಿ ಪಡೆದ ಧನಂಜಯ ಮಾತು

ನಗೆ ಬೀರಿದ ನಟ ಕಿಶೋರ್

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ನಟ ಕಿಶೋರ್

ಕಾರ್ಯಕ್ರಮದಲ್ಲಿ ಗಾಯಕ ವಿಜಯ ಪ್ರಕಾಶ್

ಕಾರ್ಯಕ್ರಮದಲ್ಲಿ ಹಿರಿಯ ನಟ ರಂಗಾಯಣ ರಘು

‘ಕಾಟೇರ’ ನಿರ್ದೇಶಕ ತರುಣ್‌ ಸುಧೀರ್‌ ಮಾತು

ನಟ ಶಿವರಾಜ್‌ಕುಮಾರ್ ಮಾತು

ನಟ ಡಾಲಿ ಧನಂಜಯ ಮಾತು

ವರ್ಷದ ಅತ್ಯುತ್ತಮ ಸಾಧನೆ: ಡಾಲಿ ಧನಂಜಯ

ಹೂನಗೆ ಬೀರಿದ ನಟಿ ಶ್ರುತಿ ಹರಿಹರನ್

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ನಟಿ ಶ್ರುತಿ ಹರಿಹರನ್

ಕಾರ್ಯಕ್ರಮದಲ್ಲಿ ನಟಿ ರುಕ್ಮಿಣಿ ವಸಂತ್

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ನಟಿ ರುಕ್ಮಿಣಿ ವಸಂತ್

ಕಾರ್ಯಕ್ರಮದಲ್ಲಿ ಬಹುಭಾಷಾ ನಟಿ ಖುಷ್ಬೂ

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ನಟಿ ಖುಷ್ಬೂ

ಅತ್ಯುತ್ತಮ ಚೊಚ್ಚಲ ನಿರ್ದೇಶನ: ನಿತಿನ್ ಕೃಷ್ಣಮೂರ್ತಿ

ಚಿತ್ರ: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ

ನಿತಿನ್ ಕೃಷ್ಣಮೂರ್ತಿ ಪ್ರಶಸ್ತಿ ಸ್ವೀಕರಿಸಿದರು

ಸಂಗೀತ ನಿರ್ದೇಶಕ  ವಿ.ಮನೋಹರ್ ಮಾತು

ಅತ್ಯುತ್ತಮ ಸಂಗೀತ ನಿರ್ದೇಶನ: ವಿ.ಹರಿಕೃಷ್ಣ

ಚಿತ್ರ: ಕಾಟೇರ

ವಿ.ಹರಿಕೃಷ್ಣ ಪ್ರಶಸ್ತಿ ಸ್ವೀಕರಿಸಿದರು

ಕಾರ್ಯಕ್ರಮದಲ್ಲಿ ನಟಿ ರೂಪಿಕಾ

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ನಟಿ ರೂಪಿಕಾ

ಕಾರ್ಯಕ್ರಮದಲ್ಲಿ ಗಾಯಕಿ ಎಂ.ಡಿ. ಪಲ್ಲವಿ

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ಗಾಯಕಿ ಎಂ.ಡಿ. ಪಲ್ಲವಿ

ನಿರ್ದೇಶಕ ಸಿಂಪಲ್‌ ಸುನಿ ಮಾತು

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತು

ಅತ್ಯುತ್ತಮ ಹಿನ್ನೆಲೆ ಗಾಯಕ: ಕಪಿಲ್ ಕಪಿಲನ್

ಹಾಡು:ಸಪ್ತ ಸಾಗರದಾಚೆ ಎಲ್ಲೋ

ಚಿತ್ರ: ಸಪ್ತ ಸಾಗರದಾಚೆ ಎಲ್ಲೋ

ಕಪಿಲ್ ಕಪಿಲನ್ ಪ್ರಶಸ್ತಿ ಸ್ವೀಕರಿಸಿದರು

ನಟಿ, ನಿರ್ದೇಶಕಿ ಸಿಂಧು ಮಾತು

ಬಹುಭಾಷಾ ನಟ ಪ್ರಕಾಶ್ ರಾಜ್‌ ಮಾತು

ನಟ ಶಿವರಾಜ್ ಕುಮಾರ್ ಮಾತು

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ   ನಟ ಶಿವರಾಜ್ ಕುಮಾರ್ ಮಾತನಾಡಿದರು

ಕಾರ್ಯಕ್ರಮದಲ್ಲಿ ಪನ್ನಗ ಭರಣ, ಟಿ.ಎಸ್. ನಾಗಾಭರಣ

ಪನ್ನಗ ಭರಣ ಮತ್ತು ಟಿ.ಎಸ್. ನಾಗಾಭರಣ

ಅತ್ಯುತ್ತಮ ಚಿತ್ರಕಥೆ: ಜಡೇಶ್ ಕೆ.ಹಂಪಿ ಹಾಗೂ ತರುಣ್ ಕಿಶೋರ್ ಸುಧೀರ್

ಚಿತ್ರ: ಕಾಟೇರ

ಜಡೇಶ್ ಕೆ.ಹಂಪಿ ಹಾಗೂ ತರುಣ್ ಕಿಶೋರ್ ಸುಧೀರ್ ಅವರು ಪ್ರಶಸ್ತಿ ಸ್ವೀಕರಿಸಿದರು

ನಟ ಮಂಡ್ಯ ರಮೇಶ್‌ ಮಾತು

ಹಿರಿಯ ನಟಿ ಬಿ. ಸರೋಜಾದೇವಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು

ನಟಿ ಚೈತ್ರಾ ಆಚಾರ್ ಮಾತು

ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹರಿಕೃಷ್ಣ

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ಸಂಗೀತ ನಿರ್ದೇಶಕ ಹರಿಕೃಷ್ಣ

ಕಾರ್ಯಕ್ರಮದಲ್ಲಿ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ನಾಗತಿಹಳ್ಳಿ ಚಂದ್ರಶೇಖರ್

ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ರಾಮಲಿಂಗಾರೆಡ್ಡಿ

ಅತ್ಯುತ್ತಮ ನೃತ್ಯ ನಿರ್ದೇಶನ: ಭೂಷಣ್

ಹಾಡು: ಪಸಂದಾಗವ್ನೆ, ಚಿತ್ರ ಕಾಟೇರ

ನಿರ್ದೇಶಕ ತರುಣ್ ಸುಧೀರ್ ಪ್ರಶಸ್ತಿ ಸ್ವೀಕರಿಸಿದರು.

ಅತ್ಯುತ್ತಮ ಛಾಯಾಚಿತ್ರಗ್ರಹಣ: ಅಭಿಮನ್ಯು ಸದಾನಂದನ್

ಚಿತ್ರ: ಆಚಾರ್ ಆ್ಯಂಡ್ ಕೋ.

ನಟಿ ಸಿಂಧು ಶ್ರೀನಿವಾಸಮೂರ್ತಿ ಪ್ರಶಸ್ತಿ ಸ್ವೀಕರಿಸಿದರು.

ನಿರ್ದೇಶಕ ಪೃಥ್ವಿ ಕೋಣನೂರು ಮಾತು

ಅತ್ಯುತ್ತಮ ಗೀತ ಸಾಹಿತ್ಯ: ಧನಂಜಯ ರಂಜನ್

ಹಾಡು: ನದಿಯೇ ಓ ನದಿಯೇ, ಚಿತ್ರ: ಸಪ್ತ ಸಾಗರದಾಚೆ ಎಲ್ಲೋ

ಧನಂಜಯ ರಂಜನ್ ಪ್ರಶಸ್ತಿ ಸ್ವೀಕರಿಸಿದರು

ನಿರ್ದೇಶಕ ಆರ್‌.ಚಂದ್ರು ಮಾತು

ನಿರ್ದೇಶಕ ಮಂಸೋರೆ ಮಾತು

ಹಾಡಿಗೆ ಹೆಜ್ಜೆ ಹಾಕಿದ ನಟಿಯರು

ಶ್ರುತಿ, ಸಿಂಧು ಲೋಕನಾಥ್, ಭಾವನಾ ರಾವ್, ಶ್ರುತಿ ಹರಿಹರನ್ ತಂಡದಿಂದ ನೃತ್ಯ

ಕಾರ್ಯಕ್ರಮದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್

ಅತ್ಯುತ್ತಮ ವಿಎಫ್ಎಕ್ಸ್, ಪೋಸ್ಟ್ ಪ್ರೊಡಕ್ಷನ್ ಹಾಗೂ ಆ್ಯನಿಮೇಷನ್: ಕಬ್ಜ

ನಿರ್ದೇಶಕ ಚಂದ್ರು ಪ್ರಶಸ್ತಿ ಸ್ವೀಕರಿಸಿದರು.

ನಿರ್ದೇಶಕ ಎಸ್‌.ನಾರಾಯಣ್ ಮಾತು

ಮಿಂಚಿದ ನಟಿ ಚೈತ್ರಾ ಆಚಾರ್

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ನಟಿ ಚೈತ್ರಾ ಆಚಾರ್

ರೆಡ್‌ ಕಾರ್ಪೆಟ್‌ನಲ್ಲಿ ವಿ.ಮನೋಹರ್

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ಸಂಗೀತ ನಿರ್ದೇಶಕ ವಿ.ಮನೋಹರ್

ಕಾರ್ಯಕ್ರಮದಲ್ಲಿ ನಿರೂಪಕಿ ಅನುಶ್ರೀ

ಕಾರ್ಯಕ್ರಮದಲ್ಲಿ ನಿರೂಪಕಿ ಅನುಶ್ರೀ

ಹೂನಗೆ ಬೀರಿದ ನಟಿ ಪೂಜಾ ಗಾಂಧಿ

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ನಟಿ ಪೂಜಾ ಗಾಂಧಿ

ರೆಡ್‌ ಕಾರ್ಪೆಟ್‌ನಲ್ಲಿ ಟಿ.ಎನ್. ಸೀತಾರಾಮ್

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ನಿರ್ದೇಶಕ ಟಿ.ಎನ್. ಸೀತಾರಾಮ್

ನಿಅತ್ಯುತ್ತಮ ನಿರ್ಮಾಣ ವಿನ್ಯಾಸ: 19.20.21

ನಿರ್ದೇಶಕ ಮಂಸೋರೆ ಪ್ರಶಸ್ತಿ ಸ್ವೀಕರಿಸಿದರು

ಸಾಮಾಜಿಕ ಪರಿಣಾಮ ಬೀರಿದ ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ?

ನಿರ್ದೇಶಕ ಪೃಥ್ವಿ ಕೊಣನೂರು ಪ್ರಶಸ್ತಿ ಸ್ವೀಕರಿಸಿದರು

ಹಾಡಿಗೆ ಹೆಜ್ಜೆ ಹಾಕಿದ ನಟಿ ಆಶಿಕಾ ರಂಗನಾಥ್

ಹಾಡೊಂದಕ್ಕೆ ಹೆಜ್ಜೆ ಹಾಕಿದ ನಟಿ ಆಶಿಕಾ ರಂಗನಾಥ್

 ರೆಡ್‌ ಕಾರ್ಪೆಟ್‌ನಲ್ಲಿ ಮಂಡ್ಯ ರಮೇಶ್

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ಮಂಡ್ಯ ರಮೇಶ್

ರೆಡ್‌ ಕಾರ್ಪೆಟ್‌ನಲ್ಲಿ ಮುಖ್ಯಮಂತ್ರಿ ಚಂದ್ರು

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ಮುಖ್ಯಮಂತ್ರಿ ಚಂದ್ರು

ರೆಡ್‌ ಕಾರ್ಪೆಟ್‌ನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ

ಸಮಾರಂಭದಲ್ಲಿ ತಾರೆಯರ ಸಮಾಗಮ

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ಮಂಜು ಮಾಸ್ತಿ

‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ‘ದಲ್ಲಿ ತಾರೆಯರ ಸಮಾಗಮ

ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ 2ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭದ ರೆಡ್‌ ಕಾರ್ಪೆಟ್‌ನಲ್ಲಿ ಹಿರಿಯ ನಿರ್ದೇಶಕ ಎಸ್. ನಾರಾಯಣ್

ಕರ್ನಾಟಕದ ಶ್ರೀಮಂತ ಸಿನಿಮಾ ಪರಂಪರೆಯನ್ನು ಆಚರಿಸುವ, ಸಂಭ್ರಮಿಸುವ, ಬೆಸೆಯುವ ವೇದಿಕೆಯಾಗಿರುವ ‘ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ’ದ ಎರಡನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದೆ.

ಹಲವಾರು ಸಿನಿ ತಾರೆಯರು, ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. 2023ರಲ್ಲಿ ತೆರೆಕಂಡ ಸಿನಿಮಾಗಳನ್ನು ಈ ಬಾರಿಯ ಪ್ರಶಸ್ತಿಗೆ ಪರಿಗಣಿಸಲಾಗಿದ್ದು, 25 ವಿಭಾಗಗಳಲ್ಲಿ ತಲಾ ಐವರಂತೆ ಪ್ರಶಸ್ತಿಗೆ ನೂರಕ್ಕೂ ಅಧಿಕ ಜನರು ನಾಮನಿರ್ದೇಶನಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.