ADVERTISEMENT

News Express|ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ ಡಿಕೆ ಸುರೇಶ್‌: ಬಿಜೆಪಿ ಆಕ್ರೋಶ

ಪ್ರಜಾವಾಣಿ ವಿಶೇಷ
Published 1 ಫೆಬ್ರುವರಿ 2024, 13:50 IST
Last Updated 1 ಫೆಬ್ರುವರಿ 2024, 13:50 IST

‘ಇಂದಿನ ಬಜೆಟ್‌ನಲ್ಲಿ ಹೊಸದೇನು ಇಲ್ಲ. ಕೇವಲ ಉತ್ತರ ಭಾರತವನ್ನು ಗಮನದಲ್ಲಿ ಇಟ್ಟುಕೊಂಡು ಬಜೆಟ್‌ ಮಂಡಿಸಿದಂತಿದೆ. ಇದರಿಂದ ದಕ್ಷಿಣ ಭಾರತದವರಿಗೆ ಅನ್ಯಾಯವಾಗುತ್ತಿದೆ. ಇದೇ ರೀತಿ ಮುಂದುವರಿದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ’ ಎಂದು ಸಂಸದ ಡಿ.ಕೆ. ಸುರೇಶ್‌ ದೆಹಲಿಯಲ್ಲಿ ಗುರುವಾರ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.