ADVERTISEMENT

ಜ.15ರಿಂದ ‘ಮಹಾ ಕುಂಭಮೇಳ'

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2018, 20:01 IST
Last Updated 26 ಡಿಸೆಂಬರ್ 2018, 20:01 IST
ಸಿದ್ಧಾರ್ಥನಾಥ್‌ ಸಿಂಗ್‌
ಸಿದ್ಧಾರ್ಥನಾಥ್‌ ಸಿಂಗ್‌   

ಬೆಂಗಳೂರು:‘ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜ.15ರಿಂದ 31ರವರೆಗೆ ನಡೆಯಲಿರುವ ಮಹಾಕುಂಭಮೇಳಕ್ಕೆ 3,200 ಹೆಕ್ಟೇರ್‌ ಪ್ರದೇಶವನ್ನು ಸ್ಮಾರ್ಟ್‌ ಸಿಟಿಯನ್ನಾಗಿ ಪರಿವರ್ತಿಸಲಾಗಿದೆ’ ಎಂದು ಉತ್ತರ ಪ್ರದೇಶದ ಸಚಿವ ಸಿದ್ಧಾರ್ಥನಾಥ್‌ ಸಿಂಗ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಸುಮಾರು 15 ಕೋಟಿ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದಕ್ಕಾಗಿ ₹4,200 ಕೋಟಿ ನೀಡಲಾಗಿದೆ.ಭದ್ರತೆ ಗೆ 20 ಸಾವಿರ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT